°
, May 13, 2024 in
Breaking News

admin

EconomyPoliticsTop Stories
0

ಮಂಗಳೂರು – ಮಡ್ಗಾಂವ್‌ ವಂದೇ ಭಾರತ್‌ ರೈಲು ಪರೀಕ್ಷಾರ್ಥ ಸಂಚಾರಕ್ಕೆ ಚಾಲನೆ

ಮಂಗಳೂರು, ಡಿ 26: ಕರಾವಳಿ ಜನರ ನಿರೀಕ್ಷೆಯ ಮಂಗಳೂರು – ಮಡ್ಗಾಂವ್‌ ವಂದೇ ಭಾರತ್‌ ರೈಲು ಪರೀಕ್ಷಾರ್ಥ ಸಂಚಾರಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ ಚಾಲನೆ ಸಿಕ್ಕಿದ್ದು, ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ , ಸ್ಥಳೀಯ ಶಾಸಕರು ಹಾಗೂ ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.

PoliticsTop Stories
0

ಪುತ್ತೂರು ನೆಹರೂನಗರ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಸಂಸದ ನಳಿನ್‌ರಿಂದ ಶಿಲಾನ್ಯಾಸ

ಪುತ್ತೂರು: ನೆಹರೂನಗರದ ವಿವೇಕಾನಂದ ಕಾಲೇಜು ಸಂಪರ್ಕ ರಸ್ತೆಯಲ್ಲಿರುವ ರೈಲ್ವೇ ಮೇಲ್ಸೇತುವೆ ಪುನರ್ನಿರ್ಮಾಣ ಕಾಮಗಾರಿಗೆ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಗುರುವಾರ ಶಿಲಾನ್ಯಾಸ ನೆರವೇರಿಸಿದರು. ಐದು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಈ ರೈಲ್ವೇ ಮೇಲ್ಸೇತುವೆಯು ಬಹು ಬೇಡಿಕೆಯ ಮೇಲ್ಸೇತುವೆಯಾಗಿದೆ. ರಾಜ್ಯಾಧ್ಯಕ್ಷ ಸ್ಥಾನವನ್ನು ವಿಜಯೇಂದ್ರರವರಿಗೆ ಹಸ್ತಾಂತರಗೈದ ಬಳಿಕ ದ.ಕ. ಸಂಸದರು ತನ್ನ ಲೋಕಸಭಾ ವ್ಯಾಪ್ತಿಯಲ್ಲಿ ಆಡಳಿತಕ್ಕೆ ಚುರುಕು ನೀಡಿದ್ದು ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ಭೇಟಿ ನೀಡಿ ಅಭಿವೃದ್ದಿ ಕಾರ್ಯಗಳ ಪರಾಮರ್ಶೆ ನಡೆಸುವ ನಿರ್ಧಾರ ಕೈಗೊಂಡಿದ್ದಾರೆ.

PoliticsTop Stories
0

ಪುತ್ತೂರು ನೆಹರೂನಗರ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ನಾಳೆ ಸಂಸದ ನಳಿನ್ ಚಾಲನೆ

ಪುತ್ತೂರು : ನೆಹರೂನಗರ ವಿವೇಕಾನಂದ ಕಾಲೇಜು ಮತ್ತು ಉಪ್ಪಿನಂಗಡಿ ಸಂಪರ್ಕಕ್ಕಾಗಿ ನೆಹರೂನಗರದಲ್ಲಿರುವ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕಾಗಿ ದ.ಕ. ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಮುತುವರ್ಜಿಯಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದ್ದು, ಈ ಕಾಮಗಾರಿಗೆ ನವೆಂಬರ್16ರಂದು ಸಂಸದ ನಳಿನ್ ಶಿಲಾನ್ಯಾಸಗೈಯಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಶಿಲಾನ್ಯಾಸ ಕಾರ್ಯಕ್ರಮವು ನೆರವೇರಿಸಿದ ಬಳಿಕ ಸಂಸದರು ಈಗಾಗಲೇ ನಡೆಯುತ್ತಿರುವ ಇತರ ಕಾಮಗಾರಿಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

PoliticsTop Stories
0

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ

ಬೆಂಗಳೂರು : ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪನವರ ಪುತ್ರ ಹಾಗೂ ಶಾಸಕರಾದಂತಹ ಬಿ.ವೈ ವಿಜಯೇಂದ್ರರವರು ಇಂದು ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಿರ್ಗಮಿತ ಅಧ್ಯಕ್ಷರಾದಂತಹ ಶ್ರೀ ನಳಿನ್ ಕುಮಾರ್ ಕಟೀಲ್‌ರವರು ವಿಜಯೇಂದ್ರರವರಿಗೆ ಅಧಿಕಾರ ಹಸ್ತಾಂತರಿಸಿದರು.ಪದಗ್ರಹಣ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಮಂದಿ ಗಣ್ಯರು ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

PoliticsTop Stories
0

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಆಯ್ಕೆ

ನವದೆಹಲಿ, ನ 10: ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇದೀಗ ಕೊನೆಗೂ ನೇಮಕವಾಗಿದೆ.

PoliticsTop Stories
0

ಜಲ ದೀಪಾವಳಿ ಉದ್ಘಾಟಿಸಿದ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು : ಇಂದು ಅಮೃತ್ 2.0 ಕಾರ್ಯಕ್ರಮದಡಿ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಡೆದ ಕೇಂದ್ರ ಸರಕಾರದ ಜಲ ದೀಪಾವಳಿ ಮಹಿಳೆಯರಿಗಾಗಿ ನೀರು ನೀರಿಗಾಗಿ ಮಹಿಳೆಯರು ಎಂಬ ವಿನೂತನ ಕಾರ್ಯಕ್ರಮವನ್ನು ಇಂದು ದ.ಕ. ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು. ಆ ಬಳಿಕ ಮಾತನಾಡಿದ ಅವರು, ಇದೊಂದು ವಿನೂತನ ಕಾರ್ಯಕ್ರಮವಾಗಿದ್ದು ಅಭಿವೃದ್ದಿಯ ನಾಗಾಲೋಟದಲ್ಲಿರುವ ಮಂಗಳೂರಿನಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಪ್ರೇರಣಾದಾಯಕ…

PoliticsTop Stories
0

ಮಂಗಳೂರಿನ ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ: ಅಧಿಕಾರಿಗಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ತರಾಟೆ ಸಂಸದ ನಳಿನ್ ಕುಮಾರ್ ಕಟೀಲ್​ ಶನಿವಾರ ಮಂಗಳೂರಿನ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಿದ್ದಾರೆ. ಪಂಪ್ ವೆಲ್ ರಸ್ತೆ ಅಗಲೀಕರಣ ಮತ್ತು ಚರಂಡಿ ಸೇರಿದಂತೆ ಜೆಪ್ಪು, ರೈಲ್ವೇ ಬ್ರಿಡ್ಜ್​ ಕಾಮಗಾರಿಗಳ ಪರಿಶೀಲನೆ ಮಾಡಿದ್ದು, ಹೊಸ ರಸ್ತೆಗಳನ್ನ ಅಗೆದು ಹಾಕುವ ಸಂಸ್ಥೆಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರು, ಅಕ್ಟೋಬರ್​​​​ 14: ಸಂಸದ ನಳಿನ್ ಕುಮಾರ್ ಕಟೀಲ್​ (Nalin Kumar Kateel) ಶನಿವಾರ ಮಂಗಳೂರಿನ ಸ್ಮಾರ್ಟ್ ಸಿಟಿ…

Trending
0

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್: ಸಂಸದ ನಳಿನ್ ಕುಮಾರ್ ಕಟೀಲ್ ಗೆ ರೈಲ್ವೆ ಸಚಿವರ ಭರವಸೆ

ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ರವರನ್ನು ಗುರುವಾರ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ದ.ಕ. ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರಿಗೆ ಮಾನ್ಯ ರೈಲ್ವೆ ಸಚಿವರು ಹಲವು ಭರವಸೆಯನ್ನು ನೀಡಿದ್ದಾರೆ.• ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದು ಹಾಗೂ• ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು…

Uncategorized
0

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್: ಸಂಸದ ನಳಿನ್ ಕುಮಾರ್ ಕಟೀಲ್ ಗೆ ರೈಲ್ವೆ ಸಚಿವರ ಭರವಸೆ

ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ರವರನ್ನು ಗುರುವಾರ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ದ.ಕ. ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರಿಗೆ ಮಾನ್ಯ ರೈಲ್ವೆ ಸಚಿವರು ಹಲವು ಭರವಸೆಯನ್ನು ನೀಡಿದ್ದಾರೆ. • ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದು ಹಾಗೂ• ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ…

Uncategorized
0

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್: ಸಂಸದ ನಳಿನ್ ಕುಮಾರ್ ಕಟೀಲ್ ಗೆ ರೈಲ್ವೆ ಸಚಿವರ ಭರವಸೆ

ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ರವರನ್ನು ಗುರುವಾರ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ದ.ಕ. ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರಿಗೆ ಮಾನ್ಯ ರೈಲ್ವೆ ಸಚಿವರು ಹಲವು ಭರವಸೆಯನ್ನು ನೀಡಿದ್ದಾರೆ. • ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದು ಹಾಗೂ • ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ…